ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಮಂಡ್ಯ.ಅ.3(TV10 ಕನ್ನಡ):- ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕರಾದ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಉಪ ಕೃಷಿ ನಿರ್ದೇಶಕಿ ಮಮತ ಹೆಚ್.ಎನ್ ಮತ್ತು ಸಹಾಯಕ ಕೃಷಿ ನಿರ್ದೇಶಕರಾದ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕರಾದ ಚನ್ನಕೇಶವಮೂರ್ತಿ ಹೆಚ್ (ಜಾರಿದಳ) ಅವರು ಸೆಪ್ಟೆಂಬರ್ 29 ರಂದು ಮಂಡ್ಯದಲ್ಲಿರುವ Twin godown sugar town ರಸಗೊಬ್ಬರ ಗೋದಾಮಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದಾಗ M/S GUJARATH STATE FERTILIZERS AND CHEMICLES LIMITED (GSFC) (Manufucture & Marketed), No. P.O Fertilize Nagar 3917, Vododara District, Gujarath ಸಂಸ್ಥೆಗೆ ಸೇರಿದ ಪರವಾನಿಗೆ ಇಲ್ಲದ ರಸಗೊಬ್ಬರ (ಬಯೋಸ್ಟಿಮೂಲೆಂಟ್) ನ್ನು ಹಾಗೂ G2/G3 ಸರ್ಟಿಫಿಕೇಟ್ ಇಲ್ಲದ ಜೈವಿಕ ಪ್ರಚೋದಕಗಳ (49.6 ಟನ್) ರಸಗೊಬ್ಬರವನ್ನು ಜಪ್ತಿ ಮಾಡಲಾಗಿದೆ ಎಂದು ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಛೇರಿಯ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಹಾಗೂ ರಸಗೊಬ್ಬರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *