ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಮಂಡ್ಯ.ಅ.3(TV10 ಕನ್ನಡ):- ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕರಾದ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಉಪ ಕೃಷಿ ನಿರ್ದೇಶಕಿ ಮಮತ ಹೆಚ್.ಎನ್ ಮತ್ತು ಸಹಾಯಕ ಕೃಷಿ ನಿರ್ದೇಶಕರಾದ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕರಾದ ಚನ್ನಕೇಶವಮೂರ್ತಿ ಹೆಚ್ (ಜಾರಿದಳ) ಅವರು ಸೆಪ್ಟೆಂಬರ್ 29 ರಂದು ಮಂಡ್ಯದಲ್ಲಿರುವ Twin godown sugar town ರಸಗೊಬ್ಬರ ಗೋದಾಮಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದಾಗ M/S GUJARATH STATE FERTILIZERS AND CHEMICLES LIMITED (GSFC) (Manufucture & Marketed), No. P.O Fertilize Nagar 3917, Vododara District, Gujarath ಸಂಸ್ಥೆಗೆ ಸೇರಿದ ಪರವಾನಿಗೆ ಇಲ್ಲದ ರಸಗೊಬ್ಬರ (ಬಯೋಸ್ಟಿಮೂಲೆಂಟ್) ನ್ನು ಹಾಗೂ G2/G3 ಸರ್ಟಿಫಿಕೇಟ್ ಇಲ್ಲದ ಜೈವಿಕ ಪ್ರಚೋದಕಗಳ (49.6 ಟನ್) ರಸಗೊಬ್ಬರವನ್ನು ಜಪ್ತಿ ಮಾಡಲಾಗಿದೆ ಎಂದು ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಛೇರಿಯ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಹಾಗೂ ರಸಗೊಬ್ಬರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *