ಬಿಜೆಪಿ ಕಾರ್ಯಕರ್ತರಿಗೆ ಕಾಂತಾರಾ ಮೂವಿ ವೀಕ್ಷಿಸಲು ಆಫರ್…ಮಾಜಿ ಸಂಸದ ಪ್ರತಾಪ್ ಸಿಂಹ ಆಹ್ವಾನ…ಡಿಆರ್ ಸಿಯಲ್ಲಿ ಬುಕ್ ಮಾಡಿ ಇನ್ವೈಟ್…

ಬಿಜೆಪಿ ಕಾರ್ಯಕರ್ತರಿಗೆ ಕಾಂತಾರಾ ಮೂವಿ ವೀಕ್ಷಿಸಲು ಆಫರ್…ಮಾಜಿ ಸಂಸದ ಪ್ರತಾಪ್ ಸಿಂಹ ಆಹ್ವಾನ…ಡಿಆರ್ ಸಿಯಲ್ಲಿ ಬುಕ್ ಮಾಡಿ ಇನ್ವೈಟ್…

ಮೈಸೂರು,ಅ3,Tv10 ಕನ್ನಡ

ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಿತ್ರ ವೀಕ್ಷಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ನಾಳಿನ ಶೋಗೆ ಥಿಯೇಟರ್ ಬುಕ್ ಮಾಡಿದ್ದಾರೆ.ಕಾರ್ಯಕರ್ತರ ಜೊತೆ ನೋಡಲು ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿರುವ ಪ್ರತಾಪ್ ಸಿಂಹ ಸಿನಿಮಾ ನೋಡಲು ಆಹ್ವಾನಿಸಿದ್ದಾರೆ.
ಎಲ್ಲರೂ ಬನ್ನಿ ಕಾಂತಾರ ಸಿನಿಮಾ ನೋಡೋಣ ಎಂದು ಮೆಸೇಜ್ ಮಾಡಿದ್ದಾರೆ.ಕಾಂತಾರ ಮೂವೀ ಪ್ರಮೋಷನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ನಿಂತಿರುವ ಬಗ್ಗೆ ಸಾಕಷ್ಟು ಅನುಮಾನಗಳು ಎದ್ದಿವೆ.
ನಟ ರಿಷಭ್ ಶೆಟ್ಟಿ ಸಿನಿಮಾ ಪರ ನಿಂತ ಪ್ರತಾಪ್ ಸಿಂಹ ಬಿಜೆಪಿಗೆ ಸೆಳೆಯಲು ಮುಂದಾದ್ರ…? ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿದೆ.
ಕಾಂತಾರ ಮೂವೀ ನೋಡಲು ಪ್ರತಾಪ್ ಸಿಂಹ ಫ್ರೀ ಟಿಕೆಟ್ ಆಫರ್ ಮಾಡಿ
ಕಾರ್ಯಕರ್ತರೆಲ್ಲಾ ಒಡಗೂಡಿ ಕಾಂತಾರ ನೋಡೋಣ ಎಂದು ಫ್ರೀ ಆಫರ್ ಮಾಡಿದ್ದಾರೆ.
ಎಲ್ಲರೂ ಸಿನಿಮಾಗೆ ಬನ್ನಿ ಟಿಕೆಟ್ ಬುಕ್ ಮಾಡಿದ್ದೇನೆ ಎಂದು ಮೆಸೇಜ್ ಮಾಡಿದ್ದಾರೆ.
ಮೈಸೂರಿನ ಡಿಆರ್ಸಿ ಸಿನಿಮಾಸ್‌ನಲ್ಲಿ
68920/- ರೂಪಾಯಿ ನೀಡಿ ಟಿಕೆಟ್ ಬುಕ್ ಮಾಡಿದ್ದಾರೆ.ನಾಳೆ ಸಂಜೆ 4 ಗಂಟೆ ಶೋಗೆ ಆಹ್ವಾನಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *