ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಮೈಸೂರು,ಅ7,Tv10 ಕನ್ನಡ

ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್@ಮುಖಾಮುಚ್ಚಿ@ಗಿಲಿಗಿಲಿ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ವ್ಯಕ್ತಿಯ ಮೇಲೆ ಲಾಂಗ್ ಗಳಿಂದ ದಾಳಿ ನಡೆಸಿದ ಯುವಕರ ಗುಂಪು ಕಾರಿನಿಂದ ಹೊರಗೆ ಎಳೆದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದೆ.ತಲೆ ಕೈ ಕಾಲು ಹಾಗೂ ದೇಹದ ಭಾಗಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.ಇತ್ತೀಚೆಗೆ ವರುಣಾ ಗ್ರಾಮದ ಹೋಟೆಲ್ ಮುಂಭಾಗ ಕ್ಯಾತಮಾರನಹಳ್ಳಿಯ ರೌಡಿ ಶೀಟರ್ ಕಾರ್ತಿಕ್ ಎಂಬಾತನ ಕೊಲೆ ಆಗಿತ್ತು. ಕಾರ್ತಿಕ್ ಗೂ ಹಾಗೂ ಇಂದು ಕೊಲೆಯಾದ ವೆಂಕಟೇಶ್ ಗೂ ನಿಕಟ ಸಂಪರ್ಕವಿತ್ತು ಎನ್ನಲಾಗಿದೆ.ಒಂದು ಮೂಲದ ಪ್ರಕಾರ ಕಾರ್ತಿಕ್ ಕೊಲೆಗೆ ವೆಂಕಟೇಶ್ ಸಹಕಾರವಿತ್ತು ಎನ್ನಲಾಗಿದೆ.ಕಾರ್ತಿಕ್ ಕಡೆಯ ಗುಂಪು ದಾಳಿ ನಡೆಸಿ ಕೊಲೆ ಮಾಡಿದ್ದಾರೆಂದು ಹೇಳಲಾಗಿದೆ.ಕಾರ್ತಿಕ್ ಕೊಲೆಗೆ ಈ ಹತ್ಯೆ ರಿವೆಂಜ್ ಎಂದು ಹೇಳಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರರಾಜ್ ಭೇಟಿ ನೀಡಿದ್ದಾರೆ.ಸ್ಥಳಕ್ಕೆ ನಜರಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *