ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ

ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು ಆರ್.ಎಸ್.ಎಸ್ ವತಿಯಿಂದ ಶತಮಾನೋತ್ಸವ ಅಂಗವಾಗಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.ಗೋಕುಲಂ ನ ಮೈಸೂರು ಒನ್ ಕೇಂದ್ರ ದ ಮೈದಾನದಿಂದ ಸುಮಾರು 2000 ಕ್ಕೂ ಹೆಚ್ಚು ಸ್ವಯಂಸೇವಕರು ಪಥಸಂಚಲನದಲ್ಲಿ ಸಾಗಿದರು.ಎರಡು ವಾಹಿನಿಯಾಗಿ ಎರಡು ಪ್ರತ್ಯೇಕ ಮಾರ್ಗಗಳಲ್ಲಿ ಪಥಸಂಚಲನ ಸಾಗಿತು.ಸುಮಾರು 2.7 ಕಿಮೀ ಸಾಗಿದ ಪಥಸಂಚಲನ ಮತ್ತೆ ಮೈಸೂರು ಒನ್ ಕೇಂದ್ರದ ಮೈದಾನದಲ್ಲಿ ಮುಕ್ತಾಯವಾಯಿತು.ಪಥಸಂಚಲನದಲ್ಲಿ ಭಾಗಿಯಾಗಿದ್ದಾ ಮಹೇಂದ್ರ ಜೋಯೆಲ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.ಸ್ಥಳದಲ್ಲಿ ಶುಶ್ರೂಷೆ ಮಾಡಿದ ನಂತರ ಮಹೇಂದ್ರ ಜೋಯೆಲ್ ರವರು ತಮ್ಮ ಮನೆಗೆ ಹಿಂದಿರುಗಿದ್ದಾರೆಂದು ಹೇಳಲಾಗಿದೆ.ನಂತರ ಪರಿಶೀಲನೆಗಾಗಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ.ಆಸ್ಪತ್ರೆಯಲ್ಲಿ ಮಹೇಂದ್ರ ಜೋಯಲ್ ಮೃತಪಟ್ಟಿದ್ದಾರೆ.ಮಹೇಂದ್ರ ಜೋಯೆಲ್ ಸಾವಿಗೆ ಹೃದಯಾಘಾತ ಎಂದು ಆಸ್ಪತ್ರೆ ಮೂಲಗಳ ತಿಳಿಸಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *