ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ

ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು ಆರ್.ಎಸ್.ಎಸ್ ವತಿಯಿಂದ ಶತಮಾನೋತ್ಸವ ಅಂಗವಾಗಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.ಗೋಕುಲಂ ನ ಮೈಸೂರು ಒನ್ ಕೇಂದ್ರ ದ ಮೈದಾನದಿಂದ ಸುಮಾರು 2000 ಕ್ಕೂ ಹೆಚ್ಚು ಸ್ವಯಂಸೇವಕರು ಪಥಸಂಚಲನದಲ್ಲಿ ಸಾಗಿದರು.ಎರಡು ವಾಹಿನಿಯಾಗಿ ಎರಡು ಪ್ರತ್ಯೇಕ ಮಾರ್ಗಗಳಲ್ಲಿ ಪಥಸಂಚಲನ ಸಾಗಿತು.ಸುಮಾರು 2.7 ಕಿಮೀ ಸಾಗಿದ ಪಥಸಂಚಲನ ಮತ್ತೆ ಮೈಸೂರು ಒನ್ ಕೇಂದ್ರದ ಮೈದಾನದಲ್ಲಿ ಮುಕ್ತಾಯವಾಯಿತು.ಪಥಸಂಚಲನದಲ್ಲಿ ಭಾಗಿಯಾಗಿದ್ದಾ ಮಹೇಂದ್ರ ಜೋಯೆಲ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.ಸ್ಥಳದಲ್ಲಿ ಶುಶ್ರೂಷೆ ಮಾಡಿದ ನಂತರ ಮಹೇಂದ್ರ ಜೋಯೆಲ್ ರವರು ತಮ್ಮ ಮನೆಗೆ ಹಿಂದಿರುಗಿದ್ದಾರೆಂದು ಹೇಳಲಾಗಿದೆ.ನಂತರ ಪರಿಶೀಲನೆಗಾಗಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ.ಆಸ್ಪತ್ರೆಯಲ್ಲಿ ಮಹೇಂದ್ರ ಜೋಯಲ್ ಮೃತಪಟ್ಟಿದ್ದಾರೆ.ಮಹೇಂದ್ರ ಜೋಯೆಲ್ ಸಾವಿಗೆ ಹೃದಯಾಘಾತ ಎಂದು ಆಸ್ಪತ್ರೆ ಮೂಲಗಳ ತಿಳಿಸಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *