2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

ಹನೂರು,ಅ17,Tv10 ಕನ್ನಡ

ತಾಲೂಕಿನ ಪ್ರಸಿದ್ಧ ಧಾರ್ಮಿಕ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 2 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಮ್ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಭೂಮಿ ಪೂಜೆ ಯನ್ನು ನೆರವೇರಿಸುವ ಮೂಲಕ
ಶಾಸಕ ಎಂ.ಆರ್.ಮಂಜುನಾಥ್ ಚಾಲನೆ ನೀಡಿದರು.

ನಂತರ ಮಾತನಾಡಿ ಗುಣಮಟ್ಟ ಕಾಮಗಾರಿಯನ್ನು ಕೈಗೊಳ್ಳುವಂತೆ ಗುತ್ತಿಗೆ ದಾರರಿಗೆ ಸಲಹೆ ನೀಡಿದರು.ಸಾಲೂರು ಮಠದ ಸುತ್ತ ನಿರ್ಮಿಸುವ ತಡೆಗೋಡೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಈ ಪುಣ್ಯ ಸ್ಥಳದಲ್ಲಿ ಯಾವುದೇ ರೀತಿಯಾದ ಲಾಭವನ್ನು ಕಾಣದೆ ಗುಣಮಟ್ಟದ ವಸ್ತುಗಳನ್ನು ಬಳಸಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಬರುವಂತಹ ಭಕ್ತರು ತುಂಬು ಮನಸ್ಸಿನಿಂದ ಹರಸುವುದರಿಂದ ನಿಮ್ಮ ಬಾಳಲ್ಲಿ ನೆಮ್ಮದಿಯನ್ನು ತರುತ್ತದೆ. ಮುಂದಿನ ದಿನಗಳಲ್ಲಿ ಸಾಲೂರು ಮಠವು ಅತೀ ಹೆಚ್ಚು ಭಕ್ತರನ್ನು ಸೆಳೆಯುವಂತಾಗಿ ಭಕ್ತರು ನೆಮ್ಮದಿಯಿಂದ ವಾಸ್ತವ್ಯವನ್ನು ಹೂಡಿ ತಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳುವಂತವರಾಗಲಿ ಎಂದು ಈ ಸಮಯದಲ್ಲಿ ತಿಳಿಸಿದರು.

ಈ ಸಂರ್ಭದಲ್ಲಿ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಎಇಇ ಅಭಿಲಾಷ್, ಎ.ಇ ಪ್ರತಾಪ್,ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ, ಚಿನ್ನವೆಂಕಟ್, ಡಿ ಕೆ ರಾಜು, ಸುರೇಶ್, ನವೀನ್, ಹಾಗೂ ಇತರರು ಇದ್ದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *