ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ

ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆ
ಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.
93 ವರ್ಷ ವಯಸ್ಸಿನ ಗೋಪಾಲ ರಾಜ್ ಅರಸ್
ಲಕ್ಷ್ಮೀಪುರಂ ನಿವಾಸದಲ್ಲಿ ವಿಧಿ ವಶರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಯದುವೀರ್ ಅವರ ಪೂರ್ವಾಶ್ರಮದ ತಂದೆ ಸ್ವರೂಪ್ ಗೋಪಾಲ ರಾಜ್ ಅರಸ್ ಅವರ ತಂದೆ.ಚಾಮುಂಡಿ ಬೆಟ್ಟದ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿದೆ.
ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು ಸ್ನೇಹಿತರು ಹಿತೈಷಿಗಳು ಭಾಗಿಯಾಗಿದ್ದಾರೆ…

Spread the love

Related post

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ…

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್ ಶ್ರೀರಂಗಪಟ್ಟಣ,ಅ25,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ. 44ರಲ್ಲಿ 2.13…
ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ… ಮಂಡ್ಯ,ಅ23,Tv10 ಕನ್ನಡ ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ…
ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನೆರವೇರಿತು.

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ…

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನೆರವೇರಿತು. ದೀಪಾವಳಿ ಜಾತ್ರಾ ಮಹೋತ್ಸವದ…

Leave a Reply

Your email address will not be published. Required fields are marked *