ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ಹನೂರು:ಶ್ರೀ ಬೈಯಮ್ಮತಾಯಿ ಹಾಗೂ ಶ್ರೀಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯದ್ವಾರ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.

ತಾಲ್ಲೂಕಿನ ರಾಮಾಪುರ ದಲಿತ ಸಮುದಾಯದ ಮನವಿಗೆ ಸ್ಪಂಧಿಸಿದ ಶಾಸಕರು ನೂತನ ದೇವಾಲಯಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಮತ್ತು ಸುಸಜ್ಜಿತ ಮುಖ್ಯ ಪ್ರವೇಶ ಧ್ವಾರ ನಿರ್ಮಾಣ ಮಾಡಲು ಅನುಧಾನ ನೀಡಿ ಗುದ್ದಲಿ ಪೂಜೆ ಮಾಡಲಾಯಿತ್ತು.

ಬಳಿಕ ಶಾಸಕರು ಮಾತನಾಡಿ ಮಾನವನ ದೈನಂದಿನ ಬದುಕಿನಲ್ಲಿ ಧಾರ್ಮಿಕ ಶ್ರದ್ದ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ದೇಗುಲಕ್ಕೆ ಬಂದು ಹೋಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಇಲ್ಲಿಗೆ ಬರುವಂತ ಭಕ್ತರಿಗೆ ಅನುಕೂಲವಾಗಲೆಂದು ರಸ್ತೆ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಹಾಗೆಯೇ ಮುಖ್ಯ ರಸ್ತೆಯಿಂದ ದೇವಸ್ಥಾನಕ್ಕೆ ತೆರಳಲು ಪ್ರವೇಶ ಮುಖ್ಯಧ್ವಾರ ನಿರ್ಮಿಸಲು ಪೂಜೆ ಮಾಡಿದ್ದು ಕಾಮಗಾರಿ ಕೆಲಸ ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನೋಡಿ ಕೊಳ್ಳಬೇಕು ಎಂದರು.

ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು ವಿ.ಮೂನೇಶ, ರಾಜೇಂದ್ರ,ಕೃಷ್ಣಮೂರ್ತಿ, ಹನೂರು ಮಂಜೇಶ್,
ಸುನಿಲ್, ಮಾದೇಶ್, ಎಸ್ ಕುಮಾರ್,ಅಣ್ಣಾಮಲೆ, ಮಹಾದೇವ, ಪೂಜಾರಿರಮೇಶ್,ಶಿವ, ಚಿನ್ನಪ್ಪಯ, ಶರವಣ, ಗಣೇಶ್,ರಾಮಾಪುರದ ಗ್ರಾಮಸ್ಥರು, ಮುಖಂಡರು, ಕಾರ್ಯಕರ್ತರು ಇನ್ನಿತರ ಹಾಜರಿದ್ದರು.

Spread the love

Related post

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…

Leave a Reply

Your email address will not be published. Required fields are marked *