ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ಹನೂರು:ಶ್ರೀ ಬೈಯಮ್ಮತಾಯಿ ಹಾಗೂ ಶ್ರೀಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯದ್ವಾರ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.

ತಾಲ್ಲೂಕಿನ ರಾಮಾಪುರ ದಲಿತ ಸಮುದಾಯದ ಮನವಿಗೆ ಸ್ಪಂಧಿಸಿದ ಶಾಸಕರು ನೂತನ ದೇವಾಲಯಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಮತ್ತು ಸುಸಜ್ಜಿತ ಮುಖ್ಯ ಪ್ರವೇಶ ಧ್ವಾರ ನಿರ್ಮಾಣ ಮಾಡಲು ಅನುಧಾನ ನೀಡಿ ಗುದ್ದಲಿ ಪೂಜೆ ಮಾಡಲಾಯಿತ್ತು.

ಬಳಿಕ ಶಾಸಕರು ಮಾತನಾಡಿ ಮಾನವನ ದೈನಂದಿನ ಬದುಕಿನಲ್ಲಿ ಧಾರ್ಮಿಕ ಶ್ರದ್ದ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ದೇಗುಲಕ್ಕೆ ಬಂದು ಹೋಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಇಲ್ಲಿಗೆ ಬರುವಂತ ಭಕ್ತರಿಗೆ ಅನುಕೂಲವಾಗಲೆಂದು ರಸ್ತೆ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಹಾಗೆಯೇ ಮುಖ್ಯ ರಸ್ತೆಯಿಂದ ದೇವಸ್ಥಾನಕ್ಕೆ ತೆರಳಲು ಪ್ರವೇಶ ಮುಖ್ಯಧ್ವಾರ ನಿರ್ಮಿಸಲು ಪೂಜೆ ಮಾಡಿದ್ದು ಕಾಮಗಾರಿ ಕೆಲಸ ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನೋಡಿ ಕೊಳ್ಳಬೇಕು ಎಂದರು.

ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು ವಿ.ಮೂನೇಶ, ರಾಜೇಂದ್ರ,ಕೃಷ್ಣಮೂರ್ತಿ, ಹನೂರು ಮಂಜೇಶ್,
ಸುನಿಲ್, ಮಾದೇಶ್, ಎಸ್ ಕುಮಾರ್,ಅಣ್ಣಾಮಲೆ, ಮಹಾದೇವ, ಪೂಜಾರಿರಮೇಶ್,ಶಿವ, ಚಿನ್ನಪ್ಪಯ, ಶರವಣ, ಗಣೇಶ್,ರಾಮಾಪುರದ ಗ್ರಾಮಸ್ಥರು, ಮುಖಂಡರು, ಕಾರ್ಯಕರ್ತರು ಇನ್ನಿತರ ಹಾಜರಿದ್ದರು.

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *