ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

  • Crime
  • October 29, 2025
  • No Comment
  • 224

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ಹುಣಸೂರು,ಅ29,Tv10 ಕನ್ನಡ
ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ತಾಯಿ ನೀಲಮ್ಮ ಮಗ ಹರೀಶ್ ಮೃತ ದುರ್ದೈವಿಗಳು.ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು.ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ.ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ.ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ.ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ.ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ.ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *