ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

  • Crime
  • October 29, 2025
  • No Comment
  • 239

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ಹುಣಸೂರು,ಅ29,Tv10 ಕನ್ನಡ
ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ತಾಯಿ ನೀಲಮ್ಮ ಮಗ ಹರೀಶ್ ಮೃತ ದುರ್ದೈವಿಗಳು.ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು.ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ.ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ.ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ.ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ.ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ.ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *