ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

  • Crime
  • October 29, 2025
  • No Comment
  • 241

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ಹುಣಸೂರು,ಅ29,Tv10 ಕನ್ನಡ
ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ತಾಯಿ ನೀಲಮ್ಮ ಮಗ ಹರೀಶ್ ಮೃತ ದುರ್ದೈವಿಗಳು.ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು.ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ.ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ.ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ.ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ.ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ.ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *