ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ…

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ…

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ…

ಮೈಸೂರು,ಅ30,Tv10 ಕನ್ನಡ

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ ವತಿಯಿಂದ ಮೈಸೂರಿನ ಹೆಬ್ಬಾಳ್ ಬಡಾವಣೆಯ ನಾರ್ತ್ ಅವೆನ್ಯೂ ನಲ್ಲಿ ನಾಳೆಯಿಂದ ಮೂರು ದಿನಗಳ ಕಾಲ 30 ನೇ ವಾರ್ಷಿಕ ಸಮ್ಮೇಳನ KUACON 2025 ನಡೆಯಲಿದೆ.ಅಕ್ಟೋಬರ್ 31 ರಂದ ನವೆಂಬರ್ 2 ರ ವರೆಗೆ ಸಮ್ಮೇಳನ ನಡೆಯಲಿದೆ.ಮೂರು ದಿನಗಳು ಕಾರ್ಯಾಗಾರಗಳ ಮೂಲಕ ಆಧುನಿಕ ಶಾಸ್ತ್ರ ಶಸ್ತ್ರಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಮೊದಲ ದಿನದ ಕಾರ್ಯಾಗಾರದಲ್ಲಿ ರಿಡೋ ಯುರಾಲಜಿ ಸರ್ಜರಿ ಎಂಬ ವಿಷಯದ ಮೇಲೆ ನಡೆಯಲಿದೆ.

ಎರಡು ಮತ್ತು ಮೂರನೇ ದಿನ ಮೂತ್ರಶಾಸ್ತ್ರ ಶಸ್ತ್ರ ವಿಜ್ಞಾನದಲ್ಲಿ ಅತ್ಯಾಧುನಿಕ ಪ್ರಗತಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ.

ಹೆಚ್ಚಿನ ವಿವರಿಗಳಿಗಾಗಿ ಡಾ.ಕಿರಣ್ ಕುಮಾರ್ ಸಂಘಟನಾ ಕಾರ್ಯದರ್ಶಿ KUACON2025@gmail.com ಮೂಲಕ ಪಡೆಯಬಹುದಾಗಿದೆ…

Spread the love

Related post

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…
ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್…
ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ… ನಂಜನಗೂಡು,ನ2,Tv10 ಕನ್ನಡ ಟ್ರಿಪ್ಸ್ ನಲ್ಲಿ ಸಾಗುತ್ತಿದ್ದ ಬೈಕ್ ಗೆ ಕೆಎಸ್ ಆರ್ ಟಿಸಿ ಬೈಕ್ ಢಿಕ್ಕಿ…

Leave a Reply

Your email address will not be published. Required fields are marked *