ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ…

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ…

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ…

ಮೈಸೂರು,ಅ30,Tv10 ಕನ್ನಡ

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ ವತಿಯಿಂದ ಮೈಸೂರಿನ ಹೆಬ್ಬಾಳ್ ಬಡಾವಣೆಯ ನಾರ್ತ್ ಅವೆನ್ಯೂ ನಲ್ಲಿ ನಾಳೆಯಿಂದ ಮೂರು ದಿನಗಳ ಕಾಲ 30 ನೇ ವಾರ್ಷಿಕ ಸಮ್ಮೇಳನ KUACON 2025 ನಡೆಯಲಿದೆ.ಅಕ್ಟೋಬರ್ 31 ರಂದ ನವೆಂಬರ್ 2 ರ ವರೆಗೆ ಸಮ್ಮೇಳನ ನಡೆಯಲಿದೆ.ಮೂರು ದಿನಗಳು ಕಾರ್ಯಾಗಾರಗಳ ಮೂಲಕ ಆಧುನಿಕ ಶಾಸ್ತ್ರ ಶಸ್ತ್ರಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಮೊದಲ ದಿನದ ಕಾರ್ಯಾಗಾರದಲ್ಲಿ ರಿಡೋ ಯುರಾಲಜಿ ಸರ್ಜರಿ ಎಂಬ ವಿಷಯದ ಮೇಲೆ ನಡೆಯಲಿದೆ.

ಎರಡು ಮತ್ತು ಮೂರನೇ ದಿನ ಮೂತ್ರಶಾಸ್ತ್ರ ಶಸ್ತ್ರ ವಿಜ್ಞಾನದಲ್ಲಿ ಅತ್ಯಾಧುನಿಕ ಪ್ರಗತಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ.

ಹೆಚ್ಚಿನ ವಿವರಿಗಳಿಗಾಗಿ ಡಾ.ಕಿರಣ್ ಕುಮಾರ್ ಸಂಘಟನಾ ಕಾರ್ಯದರ್ಶಿ KUACON2025@gmail.com ಮೂಲಕ ಪಡೆಯಬಹುದಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *