ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಶ್ರೀರಂಗಪಟ್ಟಣ,ಅ31,Tv10 ಕನ್ನಡ

ಶ್ರೀರಂಗಪಟ್ಟಣ ಟೌನ್ ಪೊಲೀಸರ ಕಾರ್ಯಾಚರಣೆಯಲ್ಲಿ
ಮನೆ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನವಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ
ಮನೆ ಮುಂದೆ ಅಲಂಕಾರಿಕ ಗಿಡ ಎಂದು ಜನರಿಗೆ ನಂಬಿಸಿ 5 ಗಾಂಜಾ ಗಿಡ ಬೆಳೆದಿದ್ದ.
ಗಿಡದ ಸುತ್ತಲೂ ಸೀರೆ ಕಟ್ಟಿ ಮರೆಮಾಚಿದ್ದ.ಈತನ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.ಶ್ರೀರಂಗಪಟ್ಟಣ ಟೌನ್ ಪೊಲೀಸರ
ಕಾರ್ಯಾಚರಣೆ ನಡೆಸಿದ ವೇಳೆ ವ್ಯಕ್ತಿ ಮನೆ ಮುಂದೆ ಬೆಳೆದಿದ್ದ 9 ಕೆಜಿ ತೂಕದ 3 ಲಕ್ಷ ಮೌಲ್ಯದ ಗಾಂಜಾ ಗಿಡ ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ.
ಆರೋಪಿ ಸುರೇಶ್ ಎಂಬ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪಟ್ಟಣದ ಡಿವೈಎಸ್ಪಿ ಶಾಂತ ಮಲ್ಲಪ್ಪ ಹಾಗೂ ಇನ್ಸ್‌ಪೆಕ್ಟರ್ ಬಿ.ಜಿ. ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *