ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಶ್ರೀರಂಗಪಟ್ಟಣ,ಅ31,Tv10 ಕನ್ನಡ

ಶ್ರೀರಂಗಪಟ್ಟಣ ಟೌನ್ ಪೊಲೀಸರ ಕಾರ್ಯಾಚರಣೆಯಲ್ಲಿ
ಮನೆ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನವಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ
ಮನೆ ಮುಂದೆ ಅಲಂಕಾರಿಕ ಗಿಡ ಎಂದು ಜನರಿಗೆ ನಂಬಿಸಿ 5 ಗಾಂಜಾ ಗಿಡ ಬೆಳೆದಿದ್ದ.
ಗಿಡದ ಸುತ್ತಲೂ ಸೀರೆ ಕಟ್ಟಿ ಮರೆಮಾಚಿದ್ದ.ಈತನ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.ಶ್ರೀರಂಗಪಟ್ಟಣ ಟೌನ್ ಪೊಲೀಸರ
ಕಾರ್ಯಾಚರಣೆ ನಡೆಸಿದ ವೇಳೆ ವ್ಯಕ್ತಿ ಮನೆ ಮುಂದೆ ಬೆಳೆದಿದ್ದ 9 ಕೆಜಿ ತೂಕದ 3 ಲಕ್ಷ ಮೌಲ್ಯದ ಗಾಂಜಾ ಗಿಡ ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ.
ಆರೋಪಿ ಸುರೇಶ್ ಎಂಬ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪಟ್ಟಣದ ಡಿವೈಎಸ್ಪಿ ಶಾಂತ ಮಲ್ಲಪ್ಪ ಹಾಗೂ ಇನ್ಸ್‌ಪೆಕ್ಟರ್ ಬಿ.ಜಿ. ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *