ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಶ್ರೀರಂಗಪಟ್ಟಣ,ಅ31,Tv10 ಕನ್ನಡ

ಶ್ರೀರಂಗಪಟ್ಟಣ ಟೌನ್ ಪೊಲೀಸರ ಕಾರ್ಯಾಚರಣೆಯಲ್ಲಿ
ಮನೆ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನವಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ
ಮನೆ ಮುಂದೆ ಅಲಂಕಾರಿಕ ಗಿಡ ಎಂದು ಜನರಿಗೆ ನಂಬಿಸಿ 5 ಗಾಂಜಾ ಗಿಡ ಬೆಳೆದಿದ್ದ.
ಗಿಡದ ಸುತ್ತಲೂ ಸೀರೆ ಕಟ್ಟಿ ಮರೆಮಾಚಿದ್ದ.ಈತನ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.ಶ್ರೀರಂಗಪಟ್ಟಣ ಟೌನ್ ಪೊಲೀಸರ
ಕಾರ್ಯಾಚರಣೆ ನಡೆಸಿದ ವೇಳೆ ವ್ಯಕ್ತಿ ಮನೆ ಮುಂದೆ ಬೆಳೆದಿದ್ದ 9 ಕೆಜಿ ತೂಕದ 3 ಲಕ್ಷ ಮೌಲ್ಯದ ಗಾಂಜಾ ಗಿಡ ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ.
ಆರೋಪಿ ಸುರೇಶ್ ಎಂಬ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪಟ್ಟಣದ ಡಿವೈಎಸ್ಪಿ ಶಾಂತ ಮಲ್ಲಪ್ಪ ಹಾಗೂ ಇನ್ಸ್‌ಪೆಕ್ಟರ್ ಬಿ.ಜಿ. ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *