ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಮೈಸೂರು,ನ1,Tv10 ಕನ್ನಡ

ಹೆಚ್ಚಿನ ಲಾಭದ ಆಮಿಷ ತೋರಿಸಿ ಗೃಹಿಣಿಗೆ 1,58,93,000/- ಕ್ಕೆ ಉಂಡನಾಮ ಹಾಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ಹೌಸ್ ವೈಫ್ ಪುಷ್ಪ ಜ್ವಲನಪ್ಪ ಜೈನ್ ಹಣ ಕಳೆದುಕೊಂಡವರು.ಟ್ರೇಡಿಂಗ್ ಮಾಡುವ ಉದ್ದೇಶದಿಂದ ವಂಚಕರು ಸೂಚಿಸಿದ ಆಪ್ ಗಳನ್ನ ಡೌನ್ ಲೋಡ್ ಮಾಡಿ ಅವರ ಸೂಚನೆಯಂತೆ ಆರಂಭದಲ್ಲಿ 60 ಸಾವಿರ ಹೂಡಿಕೆ ಮಾಡಿದ್ದಾರೆ.ತಮ್ಮ ಹಣಕ್ಕೆ ಲಾಭಂಶ ನೀಡಿದ ವಂಚಕರು ನಂಬಿಕೆ ಹುಟ್ಟಿಸಿದ್ದಾರೆ.ನಂತರ ಹಂತಹಂತವಾಗಿ 1,58,93,000/- ಹಣ ವರ್ಗಾಯಿಸಿದ್ದಾರೆ.ಹೂಡಿಕೆಗೆ ಸ್ಟೇಟ್ ಮೆಂಟ್ ನಲ್ಲಿ ಲಾಭಾಂಶ ತೋರಿಸಿದೆ.ಹಣ ವಿತ್ ಡ್ರಾ ಮಾಡಲು ಮುಂದಾದಾಗ 16 ಲಕ್ಷ ಪಾವತಿಸುವಂತೆ ತಾಕೀತು ಮಾಡಿದ್ದಾರೆ.ಈ ವೇಳೆ ತಾವು ಮೋಸ ಹೋಗಿರುವುದು ಖಚಿತವಾಗಿದೆ.ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…
ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್…
ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ… ನಂಜನಗೂಡು,ನ2,Tv10 ಕನ್ನಡ ಟ್ರಿಪ್ಸ್ ನಲ್ಲಿ ಸಾಗುತ್ತಿದ್ದ ಬೈಕ್ ಗೆ ಕೆಎಸ್ ಆರ್ ಟಿಸಿ ಬೈಕ್ ಢಿಕ್ಕಿ…

Leave a Reply

Your email address will not be published. Required fields are marked *