ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಮೈಸೂರು,ನ1,Tv10 ಕನ್ನಡ

ಹೆಚ್ಚಿನ ಲಾಭದ ಆಮಿಷ ತೋರಿಸಿ ಗೃಹಿಣಿಗೆ 1,58,93,000/- ಕ್ಕೆ ಉಂಡನಾಮ ಹಾಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ಹೌಸ್ ವೈಫ್ ಪುಷ್ಪ ಜ್ವಲನಪ್ಪ ಜೈನ್ ಹಣ ಕಳೆದುಕೊಂಡವರು.ಟ್ರೇಡಿಂಗ್ ಮಾಡುವ ಉದ್ದೇಶದಿಂದ ವಂಚಕರು ಸೂಚಿಸಿದ ಆಪ್ ಗಳನ್ನ ಡೌನ್ ಲೋಡ್ ಮಾಡಿ ಅವರ ಸೂಚನೆಯಂತೆ ಆರಂಭದಲ್ಲಿ 60 ಸಾವಿರ ಹೂಡಿಕೆ ಮಾಡಿದ್ದಾರೆ.ತಮ್ಮ ಹಣಕ್ಕೆ ಲಾಭಂಶ ನೀಡಿದ ವಂಚಕರು ನಂಬಿಕೆ ಹುಟ್ಟಿಸಿದ್ದಾರೆ.ನಂತರ ಹಂತಹಂತವಾಗಿ 1,58,93,000/- ಹಣ ವರ್ಗಾಯಿಸಿದ್ದಾರೆ.ಹೂಡಿಕೆಗೆ ಸ್ಟೇಟ್ ಮೆಂಟ್ ನಲ್ಲಿ ಲಾಭಾಂಶ ತೋರಿಸಿದೆ.ಹಣ ವಿತ್ ಡ್ರಾ ಮಾಡಲು ಮುಂದಾದಾಗ 16 ಲಕ್ಷ ಪಾವತಿಸುವಂತೆ ತಾಕೀತು ಮಾಡಿದ್ದಾರೆ.ಈ ವೇಳೆ ತಾವು ಮೋಸ ಹೋಗಿರುವುದು ಖಚಿತವಾಗಿದೆ.ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *