ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಮೈಸೂರು,ನ3,Tv10 ಕನ್ನಡ

ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್ ಹೋಲ್ ಗೆ ರಿಪೇರಿ ಭಾಗ್ಯ ಲಭಿಸಿದೆ.ಕುಸಿದ ಹಂತ ತಲುಪಿ ವಾಹನ ಸವಾರರಿಗೆ ಭೀತಿ ಸೃಷ್ಠಿಸಿದ್ದ ಮ್ಯಾನ್ ಹೋಲ್ ಸುಸ್ಥಿತಿಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ.

ಕಾಳಿದಾಸ ರಸ್ತೆ ಪಂಚವಟಿ ವೃತ್ತದ ಕೂಗಳತೆಯಲ್ಲಿ ಮ್ಯಾನ್ ಹೋಲ್ ದುರ್ಬಲವಾಗಿ ಕುಸಿದಿತ್ತು.ಎರಡು ಬದಿಯಲ್ಲಿ ಬ್ಯಾರಿಕೇಡ್ ಗಳನ್ನ ಇಟ್ಟ ಪಾಲಿಕೆ ಅಧಿಕಾರಿಗಳು ಕುಸಿದ ಮ್ಯಾನ್ ಹೋಲ್ ಸರಿಪಡಿಸದೆ ನಿರ್ಲಕ್ಷಿಸಿದ್ದರು.ದಟ್ಟವಾದ ವಾಹನ ಸಂಚಾರ ಇರುವ ಕಾರಣ ಸವಾರರಿಗೆ ಭಾರಿ ಕಿರಿಕಿರಿ ಆಗುತ್ತಿತ್ತು.ಸುಮಾರು ಒಂದು ತಿಂಗಳಿಂದ ವಾಹನ ಸಂಚಾರರು ಪರದಾಡುತ್ತಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಲಾಗಿತ್ತು.ವರದಿಗೆ ಸ್ಪಂದಿಸಿದ ಪಾಲಿಕೆ ಅಧಿಕಾರಿಗಳು ಮ್ಯಾನ್ ಹೋಲ್ ರಿಪೇರಿಗೆ ಮುಂದಾಗಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *