ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಮೈಸೂರು,ನ3,Tv10 ಕನ್ನಡ

ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್ ಹೋಲ್ ಗೆ ರಿಪೇರಿ ಭಾಗ್ಯ ಲಭಿಸಿದೆ.ಕುಸಿದ ಹಂತ ತಲುಪಿ ವಾಹನ ಸವಾರರಿಗೆ ಭೀತಿ ಸೃಷ್ಠಿಸಿದ್ದ ಮ್ಯಾನ್ ಹೋಲ್ ಸುಸ್ಥಿತಿಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ.

ಕಾಳಿದಾಸ ರಸ್ತೆ ಪಂಚವಟಿ ವೃತ್ತದ ಕೂಗಳತೆಯಲ್ಲಿ ಮ್ಯಾನ್ ಹೋಲ್ ದುರ್ಬಲವಾಗಿ ಕುಸಿದಿತ್ತು.ಎರಡು ಬದಿಯಲ್ಲಿ ಬ್ಯಾರಿಕೇಡ್ ಗಳನ್ನ ಇಟ್ಟ ಪಾಲಿಕೆ ಅಧಿಕಾರಿಗಳು ಕುಸಿದ ಮ್ಯಾನ್ ಹೋಲ್ ಸರಿಪಡಿಸದೆ ನಿರ್ಲಕ್ಷಿಸಿದ್ದರು.ದಟ್ಟವಾದ ವಾಹನ ಸಂಚಾರ ಇರುವ ಕಾರಣ ಸವಾರರಿಗೆ ಭಾರಿ ಕಿರಿಕಿರಿ ಆಗುತ್ತಿತ್ತು.ಸುಮಾರು ಒಂದು ತಿಂಗಳಿಂದ ವಾಹನ ಸಂಚಾರರು ಪರದಾಡುತ್ತಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಲಾಗಿತ್ತು.ವರದಿಗೆ ಸ್ಪಂದಿಸಿದ ಪಾಲಿಕೆ ಅಧಿಕಾರಿಗಳು ಮ್ಯಾನ್ ಹೋಲ್ ರಿಪೇರಿಗೆ ಮುಂದಾಗಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *