KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…
ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

ಮಂಡ್ಯ,ನ4,Tv10 ಕನ್ನಡ

ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ.
ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಗ್ ಮಾಡಿರುವ ದೃಶ್ಯ ವೈರಲ್ ಆಗಿದರ.ಮುಖ್ಯ ಧ್ವಾರದ ಮುಂದೆ ಫೋಟೋ ಕ್ಲಿಕ್ಕಿಸಲಾಗಿದೆ.ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಪ್ರಭಾವಿಗಳು ಸೈಕ್ಲಿಂಗ್ ಮಾಡಿದ್ದಾರೆ.
ಸಾಮಾನ್ಯ ಜನರಿಗೆ ಒಂದು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದಿಯಾ ಎಂಬ ಪ್ರಶ್ನೆ ಸಾರ್ವಜನಿಕರದ್ದು.
ಪ್ರಭಾವಿಗಳ ಅಂಧಾ ದರ್ಬಾರ್ ಗೆ ಬ್ರೇಕ್ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.
ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಿಲ್ಲ.ಪದೇ ಪದೇ ಸಾಬೀತಾಗುತ್ತಿದೆ KRS ಭದ್ರತಾ ಜವಾಬ್ದಾರಿ ಹೊತ್ತ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಕಾವೇರಿ ನೀರಾವರಿ ನಿಗಮ, ಪೊಲೀಸ್ ಇಲಾಖೆ, ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *