KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…
ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

ಮಂಡ್ಯ,ನ4,Tv10 ಕನ್ನಡ

ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ.
ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಗ್ ಮಾಡಿರುವ ದೃಶ್ಯ ವೈರಲ್ ಆಗಿದರ.ಮುಖ್ಯ ಧ್ವಾರದ ಮುಂದೆ ಫೋಟೋ ಕ್ಲಿಕ್ಕಿಸಲಾಗಿದೆ.ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಪ್ರಭಾವಿಗಳು ಸೈಕ್ಲಿಂಗ್ ಮಾಡಿದ್ದಾರೆ.
ಸಾಮಾನ್ಯ ಜನರಿಗೆ ಒಂದು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದಿಯಾ ಎಂಬ ಪ್ರಶ್ನೆ ಸಾರ್ವಜನಿಕರದ್ದು.
ಪ್ರಭಾವಿಗಳ ಅಂಧಾ ದರ್ಬಾರ್ ಗೆ ಬ್ರೇಕ್ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.
ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಿಲ್ಲ.ಪದೇ ಪದೇ ಸಾಬೀತಾಗುತ್ತಿದೆ KRS ಭದ್ರತಾ ಜವಾಬ್ದಾರಿ ಹೊತ್ತ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಕಾವೇರಿ ನೀರಾವರಿ ನಿಗಮ, ಪೊಲೀಸ್ ಇಲಾಖೆ, ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *