KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…
ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

ಮಂಡ್ಯ,ನ4,Tv10 ಕನ್ನಡ

ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ.
ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಗ್ ಮಾಡಿರುವ ದೃಶ್ಯ ವೈರಲ್ ಆಗಿದರ.ಮುಖ್ಯ ಧ್ವಾರದ ಮುಂದೆ ಫೋಟೋ ಕ್ಲಿಕ್ಕಿಸಲಾಗಿದೆ.ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಪ್ರಭಾವಿಗಳು ಸೈಕ್ಲಿಂಗ್ ಮಾಡಿದ್ದಾರೆ.
ಸಾಮಾನ್ಯ ಜನರಿಗೆ ಒಂದು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದಿಯಾ ಎಂಬ ಪ್ರಶ್ನೆ ಸಾರ್ವಜನಿಕರದ್ದು.
ಪ್ರಭಾವಿಗಳ ಅಂಧಾ ದರ್ಬಾರ್ ಗೆ ಬ್ರೇಕ್ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.
ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಿಲ್ಲ.ಪದೇ ಪದೇ ಸಾಬೀತಾಗುತ್ತಿದೆ KRS ಭದ್ರತಾ ಜವಾಬ್ದಾರಿ ಹೊತ್ತ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಕಾವೇರಿ ನೀರಾವರಿ ನಿಗಮ, ಪೊಲೀಸ್ ಇಲಾಖೆ, ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *