ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…
ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಬೆಂಗಳೂರು,ನ7,Tv10 ಕನ್ನಡ

ಹುಲಿ ದಾಳಿ ಪ್ರಕರಣಗಳು ಸರ್ಕಾರದ ನಿದ್ದೆ ಕೆಡಿಸಿದೆ.ಮೂರು ಸಾವು ಜನಜಾನುವಾರುಗಳ ಮೇಲೆ ನಿರಂತರ ದಾಳಿಯಿಂದ ಆತಂಕ ಹೆಚ್ಚಾಗುತ್ತಾ ಹೋಗುತ್ತಿದೆ.ನರಹಂತಕನ ಸೆರೆ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.ಹುಲಿ ದಾಳಿಯಿಂದ ಮೂವರು ರೈತರು ಬಲಿಯಾದ ಹಿನ್ನಲೆ
ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.ಬಂಡೀಪುರ,ನಾಗರಹೊಳೆ ಸಫಾರಿಯನ್ನ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ ಸಹ ಬಂದ್ ಮಾಡುವಂತೆ ಸೂಚಿಸಿದ್ದಾರೆ.ಸಫಾರಿಗೆ ನಿಯೋಜನೆಗೊಂಡ ಸಿಬ್ಬಂದಿಗಳ ಸಮೇತ ಹುಲಿ ಕಾರ್ಯಾಚರಣೆಗೆ
ಎಲ್ಲಾ ಸಿಬ್ಬಂದಿಗಳನ್ನು ಬಳಸುವಂತೆ ಸೂಚನೆ ಆದೇಶ ಹೊರಡಿಸಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *