ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…
ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಬೆಂಗಳೂರು,ನ7,Tv10 ಕನ್ನಡ

ಹುಲಿ ದಾಳಿ ಪ್ರಕರಣಗಳು ಸರ್ಕಾರದ ನಿದ್ದೆ ಕೆಡಿಸಿದೆ.ಮೂರು ಸಾವು ಜನಜಾನುವಾರುಗಳ ಮೇಲೆ ನಿರಂತರ ದಾಳಿಯಿಂದ ಆತಂಕ ಹೆಚ್ಚಾಗುತ್ತಾ ಹೋಗುತ್ತಿದೆ.ನರಹಂತಕನ ಸೆರೆ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.ಹುಲಿ ದಾಳಿಯಿಂದ ಮೂವರು ರೈತರು ಬಲಿಯಾದ ಹಿನ್ನಲೆ
ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.ಬಂಡೀಪುರ,ನಾಗರಹೊಳೆ ಸಫಾರಿಯನ್ನ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ ಸಹ ಬಂದ್ ಮಾಡುವಂತೆ ಸೂಚಿಸಿದ್ದಾರೆ.ಸಫಾರಿಗೆ ನಿಯೋಜನೆಗೊಂಡ ಸಿಬ್ಬಂದಿಗಳ ಸಮೇತ ಹುಲಿ ಕಾರ್ಯಾಚರಣೆಗೆ
ಎಲ್ಲಾ ಸಿಬ್ಬಂದಿಗಳನ್ನು ಬಳಸುವಂತೆ ಸೂಚನೆ ಆದೇಶ ಹೊರಡಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *