ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಣಸೂರು,ನ13,Tv10 ಕನ್ನಡ

ಮೈಸೂರು ಜಿಲ್ಲೆಯ ಹುಣಸೂರು ತಾಲೂಕು
ಚಿಕ್ಕಾಡಿಗನಹಳ್ಳಿಯಲ್ಲಿ ಹುಲಿ ಮರಿ ಸೆರೆಯಾಗಿದೆ.ಗ್ರಾಮದಲ್ಲಿ ಆಗಾಗ ತಾಯಿ ಹುಲಿ ಮೂರು ಮರಿಗಳು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು.ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಿತ್ತು.ಒಂದು ಗಂಡು ಹುಲಿ ಮರಿ ಸೆರೆಯಾಗಿದೆ. ತಾಯಿ ಹುಲಿ ಎರಡು ಮರಿಗಳಿಗಾಗಿ ಹುಡುಕಾಟ ಮುಂದುವರಿದಿದೆ.
ಬಿಳಿಕೆರೆ ಚಿಕ್ಕಾಡಿಗನಹಳ್ಳಿ ಹಾಗೂ ಇಲವಾಲ ಹೋಬಳಿ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ದೊಡ್ಡಕಾಡನಹಳ್ಳಿ, ರಟ್ನಳ್ಳಿ, ಹೊಸಕಾಮನಕೊಪ್ಪಲು, ಹಳೇಕಾಮನಕೊಪ್ಪಲು, ಈರಪ್ಪನಕೊಪ್ಪಲು ಸುತ್ತಮುತ್ತಲ ಗ್ರಾಮಗಳಲ್ಲಿ ಹುಲಿ ಹಾಗೂ ಮರಿ ಓಡಾಡುತ್ತಿರುವ ಮಾಹಿತಿ ಲಭ್ಯವಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *