ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ನಂಜನಗೂಡು,ನ16,Tv10 ಕನ್ನಡ

ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಂಘಟನೆಯ ಮುಖಂಡ ಚಂದ್ರಶೇಖರ್ ಎಂಬುವರು ಪಿಡಿಓ ಅಕ್ರಮವನ್ನ ದಾಖಲೆ ಸಮೇತ ಬಯಲಿಗೆ ಎಳೆದಿದ್ದಾರೆ.87 ಸಾವಿರಕ್ಕೆ ಬಿಲ್ ಮಾಡಿ ತಗಲಾಕಿಕೊಂಡಿದ್ದಾರೆ.
ನಂಜನಗೂಡು ತಾಲೂಕು ಕುರಿಹುಂಡಿ ಗ್ರಾಮ ಪಂಚಾಯ್ತಿ ಪಿಡಿಓ ಜ್ಯೋತಿ ವಿರುದ್ದ ಆರೋಪ ಕೇಳಿಬಂದಿದೆ.ಜೆ.ಪಿ.ಹುಂಡಿ ಆಶ್ರಮದ ಮ್ಯಾನೇಜರ್ 11 ಅಂಗನವಾಡಿ ಕೇಂದ್ರಗಳಿಗೆ 87 ಸಾವಿರ ಮೌಲ್ಯದ ಪೋಠೋಪಕರಣಗಳನ್ನ ದಾನವಾಗಿ ನೀಡಿದ್ದಾರೆ.ಕುರಿಹುಂಡಿ ಗ್ರಾಮ ಪಂಚಾಯ್ತಿ ಪಿಡಿಓ ಜ್ಯೋತಿ ಗ್ರಾಮ ಪಂಚಾಯ್ತಿ ವತಿಯಿಂದ ನೀಡಿರುವುದಾಗಿ ದಾಖಲೆಗಳನ್ನ ಸೃಷ್ಟಿಸಿ ಹಣ ಗುಳುಂ ಮಾಡಿದ್ದಾರೆ.ಈ ಸಂಬಂಧ ಇಓ ಗೆ ಚಂದ್ರಶೇಖರ್ ದೂರು ನೀಡಿದ್ದಾರೆ.ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಜ್ಯೋತಿ ರಜೆ ಹಾಕಿ ನಾಪತ್ತೆಯಾಗಿದ್ದಾರೆ.ಜ್ಯೋತಿ ರವರ ಮೇಲೆ ಇಂತಹ ಅನೇಕ ಹಗರಣಗಳು ಇವೆ ಎಂದು ಆರೋಪಿಸಿರುವ ಚಂದ್ರಶೇಖರ್ ಈ ಅಧಿಕಾರಿಯನ್ನ ಅಮಾನತುಪಡಿಸುವಂತೆ ಆಗ್ರಹಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *