ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ನಂಜನಗೂಡು,ನ16,Tv10 ಕನ್ನಡ

ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಂಘಟನೆಯ ಮುಖಂಡ ಚಂದ್ರಶೇಖರ್ ಎಂಬುವರು ಪಿಡಿಓ ಅಕ್ರಮವನ್ನ ದಾಖಲೆ ಸಮೇತ ಬಯಲಿಗೆ ಎಳೆದಿದ್ದಾರೆ.87 ಸಾವಿರಕ್ಕೆ ಬಿಲ್ ಮಾಡಿ ತಗಲಾಕಿಕೊಂಡಿದ್ದಾರೆ.
ನಂಜನಗೂಡು ತಾಲೂಕು ಕುರಿಹುಂಡಿ ಗ್ರಾಮ ಪಂಚಾಯ್ತಿ ಪಿಡಿಓ ಜ್ಯೋತಿ ವಿರುದ್ದ ಆರೋಪ ಕೇಳಿಬಂದಿದೆ.ಜೆ.ಪಿ.ಹುಂಡಿ ಆಶ್ರಮದ ಮ್ಯಾನೇಜರ್ 11 ಅಂಗನವಾಡಿ ಕೇಂದ್ರಗಳಿಗೆ 87 ಸಾವಿರ ಮೌಲ್ಯದ ಪೋಠೋಪಕರಣಗಳನ್ನ ದಾನವಾಗಿ ನೀಡಿದ್ದಾರೆ.ಕುರಿಹುಂಡಿ ಗ್ರಾಮ ಪಂಚಾಯ್ತಿ ಪಿಡಿಓ ಜ್ಯೋತಿ ಗ್ರಾಮ ಪಂಚಾಯ್ತಿ ವತಿಯಿಂದ ನೀಡಿರುವುದಾಗಿ ದಾಖಲೆಗಳನ್ನ ಸೃಷ್ಟಿಸಿ ಹಣ ಗುಳುಂ ಮಾಡಿದ್ದಾರೆ.ಈ ಸಂಬಂಧ ಇಓ ಗೆ ಚಂದ್ರಶೇಖರ್ ದೂರು ನೀಡಿದ್ದಾರೆ.ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಜ್ಯೋತಿ ರಜೆ ಹಾಕಿ ನಾಪತ್ತೆಯಾಗಿದ್ದಾರೆ.ಜ್ಯೋತಿ ರವರ ಮೇಲೆ ಇಂತಹ ಅನೇಕ ಹಗರಣಗಳು ಇವೆ ಎಂದು ಆರೋಪಿಸಿರುವ ಚಂದ್ರಶೇಖರ್ ಈ ಅಧಿಕಾರಿಯನ್ನ ಅಮಾನತುಪಡಿಸುವಂತೆ ಆಗ್ರಹಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *