ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ…

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ…

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ…

ನಂಜನಗೂಡು,ನ18,Tv10 ಕನ್ನಡ

ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಹುಲ್ಲಹಳ್ಳಿ ಪೊಲೀಸ್ ಠಾಣಾ ಸಮೀಪ ನಡೆದಿದೆ.ಹುಣಸನಾಳು ಗ್ರಾಮದ ಲಿಂಗರಾಜು(35) ಮೃತ ದುರ್ದೈವಿ.ಸಂತೋಷ್ ಎಂಬುವರಿಗೆ ಸೇರಿದ ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ದುರ್ಘಟನೆ ನಡೆದಿದೆ.ಮಂಜು ಎಂಬಾತ ಗುತ್ತಿಗೆ ಪಡೆದಿದ್ದು 5 ಕಾರ್ಮಿಕರನ್ನ ಕಾಯಿ ಕೀಳಲು ಕರೆತಂದಿದ್ದರು.ಇಂದು ಬೆಳಿಗ್ಗೆ ಮರ ಹತ್ತಿದ್ದ ವೇಳೆ ಲಿಂಗರಾಜು ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಶಾಸಕ ದರ್ಶನ್ ಧೃವನಾರಾಯಣ್ ಭೇಟಿ ನೀಡಿ 20 ಸಾವಿರ ಪರಿಹಾರ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ…

Spread the love

Related post

ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ ಹನೂರು:- ಮಲೈ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನವು ಪಾದಚಾರಿಗೆ ಗುದ್ದಿದ್ದ ಪರಿಣಾಮ ಬೈಕ್…
ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…?

ಕುರಿಹುಂಡಿ ಗ್ರಾ.ಪಂ.ಪಿಡಿಓ ಜ್ಯೋತಿ ಹಣದಾಹ…ದಾನ ಮಾಡಿದ ಪೀಠೋಪಕರಣಗಳಿಗೆ ಬಿಲ್…ಕ್ರಮ ಯಾವಾಗ…? ನಂಜನಗೂಡು,ನ16,Tv10 ಕನ್ನಡ ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ…
ಇಂಜಿನಿಯರಿಂಗ್ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ…FIR ದಾಖಲು…

ಇಂಜಿನಿಯರಿಂಗ್ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ…FIR ದಾಖಲು…

ಇಂಜಿನಿಯರಿಂಗ್ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ…FIR ದಾಖಲು… ಮೈಸೂರು,ನ16,Tv10 ಕನ್ನಡ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆಉಪನ್ಯಾಸಕನ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್…

Leave a Reply

Your email address will not be published. Required fields are marked *