ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆ,ನ19,Tv10 ಕನ್ನಡ

ಶಬರಿಮಲೆಯಲ್ಲಿ ಮಂಡಲಪೂಜೆ ಆರಂಭವಾದ ಹಿನ್ನಲೆ ಭಕ್ತಸಾಗರವೇ ಹರಿದುಬಂದಿದೆ.ನವೆಂಬರ್ 17 ರಿಂದ ಮಂಡಲಪೂಜೆ ಆರಂಭವಾಗಿದೆ.ನಾಡಿನ ವಿವಿದ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.ಅಯ್ಯಪ್ಪನ ದರುಶನಕ್ಕಾಗಿ ಇರುಮುಡಿ ಹೊತ್ತು ಗಂಟೆಗಳ ಕಾಲ ಸರದಿಯಲ್ಲಿ ನಿಂತಿದ್ದಾರೆ.ಭಕ್ತರಸಾಗರವನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ

ಮಾಡುತ್ತಿದ್ದಾರೆ.ಅವ್ಯವಸ್ಥೆ ಭಕ್ತರನ್ನ ಕಾಡಿದೆ.ಪೊಲೀಸ್ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದೆ.ಇರುವ ಒಂದೇ ಹೋಟೆಲ್ ಗೆ ಫುಲ್ ಡಿಮ್ಯಾಂಡ್.ಊಟ ವಸತಿಗೂ ಪರದಾಟವಾಗಿದೆ.45 ದಿನಗಳ ಕಾಲ ನಡೆಯುವ ಮಂಡಲಪೂಜೆಗೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.ಕೇರಳಾ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *