ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆ,ನ19,Tv10 ಕನ್ನಡ

ಶಬರಿಮಲೆಯಲ್ಲಿ ಮಂಡಲಪೂಜೆ ಆರಂಭವಾದ ಹಿನ್ನಲೆ ಭಕ್ತಸಾಗರವೇ ಹರಿದುಬಂದಿದೆ.ನವೆಂಬರ್ 17 ರಿಂದ ಮಂಡಲಪೂಜೆ ಆರಂಭವಾಗಿದೆ.ನಾಡಿನ ವಿವಿದ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.ಅಯ್ಯಪ್ಪನ ದರುಶನಕ್ಕಾಗಿ ಇರುಮುಡಿ ಹೊತ್ತು ಗಂಟೆಗಳ ಕಾಲ ಸರದಿಯಲ್ಲಿ ನಿಂತಿದ್ದಾರೆ.ಭಕ್ತರಸಾಗರವನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ

ಮಾಡುತ್ತಿದ್ದಾರೆ.ಅವ್ಯವಸ್ಥೆ ಭಕ್ತರನ್ನ ಕಾಡಿದೆ.ಪೊಲೀಸ್ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದೆ.ಇರುವ ಒಂದೇ ಹೋಟೆಲ್ ಗೆ ಫುಲ್ ಡಿಮ್ಯಾಂಡ್.ಊಟ ವಸತಿಗೂ ಪರದಾಟವಾಗಿದೆ.45 ದಿನಗಳ ಕಾಲ ನಡೆಯುವ ಮಂಡಲಪೂಜೆಗೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.ಕೇರಳಾ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕಿದೆ…

Spread the love

Related post

ಠಾಣೆಯಲ್ಲೇ ಮಹಿಳಾ ಪೇದೆ ಮೇಲೆ ಮಹಿಳೆಯಿಂದ ಹಲ್ಲೆ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…ಮಹಿಳೆ ವಿರುದ್ದ FIR…

ಠಾಣೆಯಲ್ಲೇ ಮಹಿಳಾ ಪೇದೆ ಮೇಲೆ ಮಹಿಳೆಯಿಂದ ಹಲ್ಲೆ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…ಮಹಿಳೆ…

ಮೈಸೂರು,ನ19,Tv10 ಕನ್ನಡ ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಠಾಣೆಯಲ್ಲೇ ಮಹಿಳೆಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಹಲ್ಲೆ ನಡೆಸಿದ ಮಹಿಳೆ…
ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ…

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್…

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು…ಕಾಯಿ ಕೀಳುವ ವೇಳೆ ದುರ್ಘಟನೆ…ಶಾಸಕ ದರ್ಶನ್ ದೃವನಾರಾಯಣ್ ಸಾಂತ್ವನ… ನಂಜನಗೂಡು,ನ18,Tv10 ಕನ್ನಡ ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ…
ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

ಪಾದಚಾರಿಗೆ ಬೈಕ್ ಡಿಕ್ಕಿ ಓರ್ವ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ ಹನೂರು:- ಮಲೈ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನವು ಪಾದಚಾರಿಗೆ ಗುದ್ದಿದ್ದ ಪರಿಣಾಮ ಬೈಕ್…

Leave a Reply

Your email address will not be published. Required fields are marked *