ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆ,ನ19,Tv10 ಕನ್ನಡ

ಶಬರಿಮಲೆಯಲ್ಲಿ ಮಂಡಲಪೂಜೆ ಆರಂಭವಾದ ಹಿನ್ನಲೆ ಭಕ್ತಸಾಗರವೇ ಹರಿದುಬಂದಿದೆ.ನವೆಂಬರ್ 17 ರಿಂದ ಮಂಡಲಪೂಜೆ ಆರಂಭವಾಗಿದೆ.ನಾಡಿನ ವಿವಿದ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.ಅಯ್ಯಪ್ಪನ ದರುಶನಕ್ಕಾಗಿ ಇರುಮುಡಿ ಹೊತ್ತು ಗಂಟೆಗಳ ಕಾಲ ಸರದಿಯಲ್ಲಿ ನಿಂತಿದ್ದಾರೆ.ಭಕ್ತರಸಾಗರವನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ

ಮಾಡುತ್ತಿದ್ದಾರೆ.ಅವ್ಯವಸ್ಥೆ ಭಕ್ತರನ್ನ ಕಾಡಿದೆ.ಪೊಲೀಸ್ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದೆ.ಇರುವ ಒಂದೇ ಹೋಟೆಲ್ ಗೆ ಫುಲ್ ಡಿಮ್ಯಾಂಡ್.ಊಟ ವಸತಿಗೂ ಪರದಾಟವಾಗಿದೆ.45 ದಿನಗಳ ಕಾಲ ನಡೆಯುವ ಮಂಡಲಪೂಜೆಗೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.ಕೇರಳಾ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *