ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆ,ನ19,Tv10 ಕನ್ನಡ

ಶಬರಿಮಲೆಯಲ್ಲಿ ಮಂಡಲಪೂಜೆ ಆರಂಭವಾದ ಹಿನ್ನಲೆ ಭಕ್ತಸಾಗರವೇ ಹರಿದುಬಂದಿದೆ.ನವೆಂಬರ್ 17 ರಿಂದ ಮಂಡಲಪೂಜೆ ಆರಂಭವಾಗಿದೆ.ನಾಡಿನ ವಿವಿದ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.ಅಯ್ಯಪ್ಪನ ದರುಶನಕ್ಕಾಗಿ ಇರುಮುಡಿ ಹೊತ್ತು ಗಂಟೆಗಳ ಕಾಲ ಸರದಿಯಲ್ಲಿ ನಿಂತಿದ್ದಾರೆ.ಭಕ್ತರಸಾಗರವನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ

ಮಾಡುತ್ತಿದ್ದಾರೆ.ಅವ್ಯವಸ್ಥೆ ಭಕ್ತರನ್ನ ಕಾಡಿದೆ.ಪೊಲೀಸ್ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದೆ.ಇರುವ ಒಂದೇ ಹೋಟೆಲ್ ಗೆ ಫುಲ್ ಡಿಮ್ಯಾಂಡ್.ಊಟ ವಸತಿಗೂ ಪರದಾಟವಾಗಿದೆ.45 ದಿನಗಳ ಕಾಲ ನಡೆಯುವ ಮಂಡಲಪೂಜೆಗೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.ಕೇರಳಾ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *