ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆಯಲ್ಲಿ ಮಂಡಲಪೂಜೆ…ಹರಿಬಂದ ಭಕ್ತಸಾಗರ…ಅವ್ಯವಸ್ಥೆ…ಭಕ್ತರ ಪರದಾಟ…

ಶಬರಿಮಲೆ,ನ19,Tv10 ಕನ್ನಡ

ಶಬರಿಮಲೆಯಲ್ಲಿ ಮಂಡಲಪೂಜೆ ಆರಂಭವಾದ ಹಿನ್ನಲೆ ಭಕ್ತಸಾಗರವೇ ಹರಿದುಬಂದಿದೆ.ನವೆಂಬರ್ 17 ರಿಂದ ಮಂಡಲಪೂಜೆ ಆರಂಭವಾಗಿದೆ.ನಾಡಿನ ವಿವಿದ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.ಅಯ್ಯಪ್ಪನ ದರುಶನಕ್ಕಾಗಿ ಇರುಮುಡಿ ಹೊತ್ತು ಗಂಟೆಗಳ ಕಾಲ ಸರದಿಯಲ್ಲಿ ನಿಂತಿದ್ದಾರೆ.ಭಕ್ತರಸಾಗರವನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ

ಮಾಡುತ್ತಿದ್ದಾರೆ.ಅವ್ಯವಸ್ಥೆ ಭಕ್ತರನ್ನ ಕಾಡಿದೆ.ಪೊಲೀಸ್ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದೆ.ಇರುವ ಒಂದೇ ಹೋಟೆಲ್ ಗೆ ಫುಲ್ ಡಿಮ್ಯಾಂಡ್.ಊಟ ವಸತಿಗೂ ಪರದಾಟವಾಗಿದೆ.45 ದಿನಗಳ ಕಾಲ ನಡೆಯುವ ಮಂಡಲಪೂಜೆಗೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.ಕೇರಳಾ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *