ರೌಡಿಶೀಟರ್ ಮಣಿಕಂಠರಾಜ್ ಗೌಡ ಗಡೀಪಾರು…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…

ರೌಡಿಶೀಟರ್ ಮಣಿಕಂಠರಾಜ್ ಗೌಡ ಗಡೀಪಾರು…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…

  • Crime
  • November 19, 2025
  • No Comment
  • 43

ರೌಡಿಶೀಟರ್ ಮಣಿಕಂಠರಾಜ್ ಗೌಡ ಗಡೀಪಾರು…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…

ತಿ.ನರಸೀಪುರ,ನ19,Tv10 ಕನ್ನಡ

ರೌಡಿಶೀಟರ್ ಮಣಿಕಂಠರಾಜ್ ಗೌಡ@ಮಣಿ ಎಂಬಾತನನ್ನ 6 ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.ಪೊಲೀಸ್ ಠಾಣಾಧಿಕಾರಿ ಇನ್ಸ್ಪೆಕ್ಟರ್ ಧನಂಜಯ ರವರು ಮಾಹಿತಿ ನೀಡಿದ್ದಾರೆ.ಟಿ.ನರಸೀಪುರದಲ್ಲಿ ಸಾರ್ವಜನಿಕರಿಗೆ ಈತನಿಂದ ಉಪಟಳ ಹೆಚ್ಚಾಗಿತ್ತು.ಬೆದರಿಕೆಎ ಒಡ್ಡಿ ವಸೂಲಿ ಮಾಡುತ್ತಿದ್ದ ದೂರುಗಳು ಈತನ ಮೇಲೆ ಹಲವಾರು ಬಂದಿದ್ದ ಹಿನ್ನಲೆ ಗಡೀಪಾರು ಶಿಕ್ಷೆ ವಿಧಿಸಲಾಗಿದೆ.
ಮೈಸೂರು ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಬಳಗಾನೂರು ಠಾಣೆಯ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.ಕಾನೂನು ವ್ಯವಸ್ಥೆಗೆ ಭಂಗ ತರುವ ಪ್ರತಿಯೊಬ್ಬರಿಗೂ ಇದು ಎಚ್ಚರಿಕೆ ಗಂಟೆ ಎಂದು
ಇನ್ಸ್ಪೆಕ್ಟರ್ ಧನಂಜಯ್ ವಾರ್ನಿಂಗ್ ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *