ರೌಡಿಶೀಟರ್ ಮಣಿಕಂಠರಾಜ್ ಗೌಡ ಗಡೀಪಾರು…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…

ರೌಡಿಶೀಟರ್ ಮಣಿಕಂಠರಾಜ್ ಗೌಡ ಗಡೀಪಾರು…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…

  • Crime
  • November 19, 2025
  • No Comment
  • 34

ರೌಡಿಶೀಟರ್ ಮಣಿಕಂಠರಾಜ್ ಗೌಡ ಗಡೀಪಾರು…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…

ತಿ.ನರಸೀಪುರ,ನ19,Tv10 ಕನ್ನಡ

ರೌಡಿಶೀಟರ್ ಮಣಿಕಂಠರಾಜ್ ಗೌಡ@ಮಣಿ ಎಂಬಾತನನ್ನ 6 ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.ಪೊಲೀಸ್ ಠಾಣಾಧಿಕಾರಿ ಇನ್ಸ್ಪೆಕ್ಟರ್ ಧನಂಜಯ ರವರು ಮಾಹಿತಿ ನೀಡಿದ್ದಾರೆ.ಟಿ.ನರಸೀಪುರದಲ್ಲಿ ಸಾರ್ವಜನಿಕರಿಗೆ ಈತನಿಂದ ಉಪಟಳ ಹೆಚ್ಚಾಗಿತ್ತು.ಬೆದರಿಕೆಎ ಒಡ್ಡಿ ವಸೂಲಿ ಮಾಡುತ್ತಿದ್ದ ದೂರುಗಳು ಈತನ ಮೇಲೆ ಹಲವಾರು ಬಂದಿದ್ದ ಹಿನ್ನಲೆ ಗಡೀಪಾರು ಶಿಕ್ಷೆ ವಿಧಿಸಲಾಗಿದೆ.
ಮೈಸೂರು ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಬಳಗಾನೂರು ಠಾಣೆಯ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.ಕಾನೂನು ವ್ಯವಸ್ಥೆಗೆ ಭಂಗ ತರುವ ಪ್ರತಿಯೊಬ್ಬರಿಗೂ ಇದು ಎಚ್ಚರಿಕೆ ಗಂಟೆ ಎಂದು
ಇನ್ಸ್ಪೆಕ್ಟರ್ ಧನಂಜಯ್ ವಾರ್ನಿಂಗ್ ನೀಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *