CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

ಮೈಸೂರು,ನ20,Tv10 ಕನ್ನಡ

ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ 7.45 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಮೀಸಲು ಪಡೆ‌ (CAR) ಮುಖ್ಯಪೇದೆ ಚೆನ್ನಕೇಶವ ರವರನ್ನ ಸಸ್ಪೆಂಡ್ ಮಾಡಲಾಗಿದೆ.ವಂಚನೆಗೆ ಒಳಗಾದ ವ್ಯಕ್ತಿ ಚೆನ್ನಕೇಶವ ಹಾಗೂ ಈತನ ಪತ್ನಿ ಸೇರಿದಂತೆ ಹಲವರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಹಿನ್ನಲೆ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ.

ಅಕ್ಷರ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾದ ಸುನಿಲ್ ಎಂಬುವರಿಗೆ ವಂಚಿಸಿದ ಆರೋಪ ಚೆನ್ನಕೇಶವ ಮೇಲಿದೆ.ಸುನಿಲ್ ರವರು ದಾಖಲಿಸಿದ ಪ್ರಕರಣದ ಹಿನ್ನಲೆ ಇಲಾಖೆ ಕ್ರಮ ಕೈಗೊಂಡಿದೆ.

ಚೆನ್ನಕೇಶವ ಹಾಗೂ ಇವರ ಪತ್ನಿ ಕಾಲೇಜ್ ಒಂದನ್ನ ನಡೆಸುತ್ತಿದ್ದರು.ಜೊತೆ ಟ್ರಸ್ಟ್ ಸಹ ಇತ್ತು.ಕಾಲೇಜಿಗೆ ಉಪಪ್ರಾಂಶುಪಾಲರಾಗಿ ಹಾಗೂ ಟ್ರಸ್ಟಿಯಾಗಿ ಸೇರಿಸಿಕೊಳ್ಳುವುದಾಗಿ ಸುನಿಲ್ ರವರಿಗೆ ಆಮಿಷ 10 ಲಕ್ಷ ಪಡೆದಿದ್ದರು.ಹಣ ಪಡೆದ ನಂತರ ಸುನಿಲ್ ರವರಿಗೆ ಯಾವುದೇ ಅಧಿಕಾರ ನೀಡದೆ ಹಣವನ್ನೂ ಹಿಂದಿರುಗಿಸಿಲ್ಲ.ತೀವ್ರ ಒತ್ತಡ ಹೇರಿದಾಗ 2.55 ಲಕ್ಷ ಹಿಂದಿರುಗಿಸಿ 7.45 ಲಕ್ಷ ವಂಚಿಸಿದ್ದಾರೆ.ಈ ಸಂಬಂಧ ಸುನಿಲ್ ರವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದರು.ಈ ಹಿನ್ನಲೆ ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಚೆನ್ನಕೇಶವ ರವರನ್ನ ಅಮಾನತಿನಲ್ಲಿ ಇಡಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *