CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

ಮೈಸೂರು,ನ20,Tv10 ಕನ್ನಡ

ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ 7.45 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಮೀಸಲು ಪಡೆ‌ (CAR) ಮುಖ್ಯಪೇದೆ ಚೆನ್ನಕೇಶವ ರವರನ್ನ ಸಸ್ಪೆಂಡ್ ಮಾಡಲಾಗಿದೆ.ವಂಚನೆಗೆ ಒಳಗಾದ ವ್ಯಕ್ತಿ ಚೆನ್ನಕೇಶವ ಹಾಗೂ ಈತನ ಪತ್ನಿ ಸೇರಿದಂತೆ ಹಲವರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಹಿನ್ನಲೆ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ.

ಅಕ್ಷರ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾದ ಸುನಿಲ್ ಎಂಬುವರಿಗೆ ವಂಚಿಸಿದ ಆರೋಪ ಚೆನ್ನಕೇಶವ ಮೇಲಿದೆ.ಸುನಿಲ್ ರವರು ದಾಖಲಿಸಿದ ಪ್ರಕರಣದ ಹಿನ್ನಲೆ ಇಲಾಖೆ ಕ್ರಮ ಕೈಗೊಂಡಿದೆ.

ಚೆನ್ನಕೇಶವ ಹಾಗೂ ಇವರ ಪತ್ನಿ ಕಾಲೇಜ್ ಒಂದನ್ನ ನಡೆಸುತ್ತಿದ್ದರು.ಜೊತೆ ಟ್ರಸ್ಟ್ ಸಹ ಇತ್ತು.ಕಾಲೇಜಿಗೆ ಉಪಪ್ರಾಂಶುಪಾಲರಾಗಿ ಹಾಗೂ ಟ್ರಸ್ಟಿಯಾಗಿ ಸೇರಿಸಿಕೊಳ್ಳುವುದಾಗಿ ಸುನಿಲ್ ರವರಿಗೆ ಆಮಿಷ 10 ಲಕ್ಷ ಪಡೆದಿದ್ದರು.ಹಣ ಪಡೆದ ನಂತರ ಸುನಿಲ್ ರವರಿಗೆ ಯಾವುದೇ ಅಧಿಕಾರ ನೀಡದೆ ಹಣವನ್ನೂ ಹಿಂದಿರುಗಿಸಿಲ್ಲ.ತೀವ್ರ ಒತ್ತಡ ಹೇರಿದಾಗ 2.55 ಲಕ್ಷ ಹಿಂದಿರುಗಿಸಿ 7.45 ಲಕ್ಷ ವಂಚಿಸಿದ್ದಾರೆ.ಈ ಸಂಬಂಧ ಸುನಿಲ್ ರವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದರು.ಈ ಹಿನ್ನಲೆ ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಚೆನ್ನಕೇಶವ ರವರನ್ನ ಅಮಾನತಿನಲ್ಲಿ ಇಡಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *