CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

ಮೈಸೂರು,ನ20,Tv10 ಕನ್ನಡ

ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ 7.45 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಮೀಸಲು ಪಡೆ‌ (CAR) ಮುಖ್ಯಪೇದೆ ಚೆನ್ನಕೇಶವ ರವರನ್ನ ಸಸ್ಪೆಂಡ್ ಮಾಡಲಾಗಿದೆ.ವಂಚನೆಗೆ ಒಳಗಾದ ವ್ಯಕ್ತಿ ಚೆನ್ನಕೇಶವ ಹಾಗೂ ಈತನ ಪತ್ನಿ ಸೇರಿದಂತೆ ಹಲವರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಹಿನ್ನಲೆ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ.

ಅಕ್ಷರ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾದ ಸುನಿಲ್ ಎಂಬುವರಿಗೆ ವಂಚಿಸಿದ ಆರೋಪ ಚೆನ್ನಕೇಶವ ಮೇಲಿದೆ.ಸುನಿಲ್ ರವರು ದಾಖಲಿಸಿದ ಪ್ರಕರಣದ ಹಿನ್ನಲೆ ಇಲಾಖೆ ಕ್ರಮ ಕೈಗೊಂಡಿದೆ.

ಚೆನ್ನಕೇಶವ ಹಾಗೂ ಇವರ ಪತ್ನಿ ಕಾಲೇಜ್ ಒಂದನ್ನ ನಡೆಸುತ್ತಿದ್ದರು.ಜೊತೆ ಟ್ರಸ್ಟ್ ಸಹ ಇತ್ತು.ಕಾಲೇಜಿಗೆ ಉಪಪ್ರಾಂಶುಪಾಲರಾಗಿ ಹಾಗೂ ಟ್ರಸ್ಟಿಯಾಗಿ ಸೇರಿಸಿಕೊಳ್ಳುವುದಾಗಿ ಸುನಿಲ್ ರವರಿಗೆ ಆಮಿಷ 10 ಲಕ್ಷ ಪಡೆದಿದ್ದರು.ಹಣ ಪಡೆದ ನಂತರ ಸುನಿಲ್ ರವರಿಗೆ ಯಾವುದೇ ಅಧಿಕಾರ ನೀಡದೆ ಹಣವನ್ನೂ ಹಿಂದಿರುಗಿಸಿಲ್ಲ.ತೀವ್ರ ಒತ್ತಡ ಹೇರಿದಾಗ 2.55 ಲಕ್ಷ ಹಿಂದಿರುಗಿಸಿ 7.45 ಲಕ್ಷ ವಂಚಿಸಿದ್ದಾರೆ.ಈ ಸಂಬಂಧ ಸುನಿಲ್ ರವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದರು.ಈ ಹಿನ್ನಲೆ ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಚೆನ್ನಕೇಶವ ರವರನ್ನ ಅಮಾನತಿನಲ್ಲಿ ಇಡಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *