ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ನಂಜನಗೂಡು,ನ22,Tv10 ಕನ್ನಡ

ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದೆ.ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ಅಟ್ಯಾಕ್ ಮಾಡಲಾಗಿದೆ.10 ಜನರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.ನಂಜನಗೂಡು ಪಟ್ಟಣದ ಶಂಕರಪುರ ಬಡಾವಣೆ ಬಳಿ ನಡೆದಿದೆ.ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಭಾವಮೈದುನ ರಘು ಹಾಗೂ ಇತರರು ಅಟ್ಯಾಕ್ ಮಾಡಿದ್ದಾರೆ.ಬೈಕ್ ನಲ್ಲಿ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.ಧನರಾಜ್ ಭೋಲಾ ನ ಬೆರಳುಗಳು ಕಟ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ರಘು ಹಾಗೂ ಕಾರ್ತಿಕ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೈಯುಕ್ತಿಕ ಕಾರಣಕ್ಕೆ ಧ್ವೇಷ ಬೆಳೆಸಿಕೊಂಡು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ.ಉಳಿದ ಆರೋಪಿಗಳ ಸೆರೆಗೆ ನಂಜನಗೂಡು ಪೊಲೀಸರು ಬಲೆ ಬೀಸಿದ್ದಾರೆ.ಧನರಾಜ್ ಭೋಲಾಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *