ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ನಂಜನಗೂಡು,ನ22,Tv10 ಕನ್ನಡ

ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದೆ.ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ಅಟ್ಯಾಕ್ ಮಾಡಲಾಗಿದೆ.10 ಜನರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.ನಂಜನಗೂಡು ಪಟ್ಟಣದ ಶಂಕರಪುರ ಬಡಾವಣೆ ಬಳಿ ನಡೆದಿದೆ.ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಭಾವಮೈದುನ ರಘು ಹಾಗೂ ಇತರರು ಅಟ್ಯಾಕ್ ಮಾಡಿದ್ದಾರೆ.ಬೈಕ್ ನಲ್ಲಿ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.ಧನರಾಜ್ ಭೋಲಾ ನ ಬೆರಳುಗಳು ಕಟ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ರಘು ಹಾಗೂ ಕಾರ್ತಿಕ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೈಯುಕ್ತಿಕ ಕಾರಣಕ್ಕೆ ಧ್ವೇಷ ಬೆಳೆಸಿಕೊಂಡು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ.ಉಳಿದ ಆರೋಪಿಗಳ ಸೆರೆಗೆ ನಂಜನಗೂಡು ಪೊಲೀಸರು ಬಲೆ ಬೀಸಿದ್ದಾರೆ.ಧನರಾಜ್ ಭೋಲಾಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *