ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ : ಭಗೀರಥ ಮಹರ್ಷಿ ರವರ ಆದರ್ಶ ಗುಣಗಳನ್ನು ನಾವೆಲ್ಲರೂ ಪಾಲಿಸಿಕೊಳ್ಳುವುದರ ಮೂಲಕ ಅವರ ಮಾರ್ಗದರ್ಶನ ವನ್ನು ದೈನಂದಿನ ಬದುಕಿನಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ ಮಾಡಿ ನಂತರ ಮಾತನಾಡಿದರು. ಹೃದಯ ಭಾಗವಾಗಿರುವ ಮಧುವನಹಳ್ಳಿ ಗ್ರಾಮದ ವೃತ್ತ ಕ್ಕೆ ಶ್ರೀ ಭಗೀರಥ ಮಹರ್ಷಿಯವರ ನಾಮಪಲಕವನ್ನು ಅನಾವರಣ ಗೊಳಿಸಿರುವುದು ಸಂತಸದ ವಿಷಯವಾಗಿದೆ

ತಾಲೂಕಿನ ಮಧುವನಹಳ್ಳಿ ಮುಖ್ಯ ರಸ್ತೆಯಿಂದ ತೆರಳುವ ವೃತ್ತವನ್ನು ಭಗೀರಥ ಮಹರ್ಷಿಯವರ ಭಾವಚಿತ್ರವುಳ್ಳ ನಾಮಫಲಕವನ್ನು ಪರಮಪೂಜ್ಯ ಪುರುಷೋತ್ತಮಾನಂದ ಸ್ವಾಮಿಗಳ ಜೊತೆಗೂಡಿ ಅನಾವರಣ ಗೊಳಿಸಿ ನಂತರ ಮಾತನಾಡಿದ ಶಾಸಕರು.

ಭಗೀರಥರ ಆದರ್ಶ ತತ್ವಗಳನ್ನು ಎಲ್ಲರೂ ಸಹ ಪಾಲನೆ ಮಾಡುವಂತಹ ಕೆಲಸವಾಗಬೇಕು. ಶ್ರೀ ಭಗೀರಥ ಮಹರ್ಷಿ ರವರ ಹೆಸರು ಹೆಸರಿನಲ್ಲಿ ಈ ಒಂದು ವೃತ್ತವನ್ನು ಮಾಡುತ್ತಿರುವುದು ಇಡೀ ಸಮುದಾಯಕ್ಕೆ ಮಹರ್ಷಿಯವರ ಆಶೀರ್ವಾದ ದೊರಕಲೆಂದು ತಿಳಿಸಿದರು. ಮಹರ್ಷಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿಯೂ ಸಹ ಅಳವಡಿಸಿಕೊಳ್ಳಬೇಕು.

ಮುಂದಿನ ದಿನಗಳಲ್ಲಿ ಶ್ರೀ ಭಗೀರಥ ಮಹರ್ಷಿಯವರ ಪುತಳಿಯನ್ನು ಸಹ ಇದೇ ಸ್ಥಳದಲ್ಲಿ ಅನಾವರಣ ಮಾಡುವಂತ ಕೆಲಸವಾಗಬೇಕು. ಮಧುನಹಳ್ಳಿ ಗ್ರಾಮವು ನನಗೆ ಒಂದು ಅಚ್ಚುಮೆಚ್ಚಿನ ಸ್ತಳವಾಗಿತ್ತು ಈ ಭಾಗದ ಅಭಿವೃದ್ಧಿಗೆ ಯಾವಾಗಲೂ ಸಹ ಬದ್ಧನಾಗಿರುತ್ತೇನೆ. ಈ ಸಮುದಾಯದವರ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ನನ್ನ ಪ್ರಯತ್ನ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಇದೇ ಸಮಯದಲ್ಲಿ ಸಮುದಾಯದ ಶ್ರೀಗಳಾದ ಮಹದೇವಸ್ವಾಮಿಗಳು ಉಪ್ಪಾರ ಸಮುದಾಯದ ಅಧ್ಯಕ್ಷರಾದ ಬರಮಣ್ಣ ಉಪ್ಪಾರ, ಸಮುದಾಯದ ಜಿಲ್ಲಾಧ್ಯಕ್ಷರಾದ ನಾಗರಾಜು, ಗೌರಿ ಬಿದನೂರಿನ ನಾಗರಾಜು, ನಿಂಗಶೆಟ್ಟರು,ಮಹೇಶ್, ಪ್ರಸಾಂತ್, ರಾಚಪ್ಪ,ಮಹೇಶ್,ಹಾಗೂ ಇನ್ನಿತರು ಇದ್ದರು.

ವರದಿ :ವಿಜಯ್ ಕುಮಾರ್. ಕಾಂಚಳ್ಳಿ /ಹನೂರು.

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *