ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಮೈಸೂರು,ನ25,Tv10 ಕನ್ನಡ

ಬೆಂಗಳೂರು ಜೈಲಿನಲ್ಲಿ ಮೋಜು ಮಸ್ತಿ ವಿಚಾರ ವೈರಲ್ ಆದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.ಮೈಸೂರು ಕಾರಾಗೃಹಕ್ಕೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಬಿಂದುಮಣಿ ರವರಿಗೆ ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರುಗಳು ಸಾಥ್ ನೀಡಿದ್ದಾರೆ.ಬೆಳ್ಳಂಬೆಳಗ್ಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದೆಡೆ ಗೃಹಸಚಿವ ಪರಮೇಶ್ವರ್ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರೆ ಮತ್ತೊಂದೆಡೆ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಕುತೂಹಲ ಮೂಡಿಸಿದ್ದಾರೆ.ನಿರಂತರವಾಗಿ ಸುಮಾರು 5 ಗಂಟೆಗಳ ಕಾಲ ಪರಿಶೀಲನೆ ನಡೆದಿದೆ…

Spread the love

Related post

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್…
ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ : ಭಗೀರಥ ಮಹರ್ಷಿ ರವರ ಆದರ್ಶ ಗುಣಗಳನ್ನು ನಾವೆಲ್ಲರೂ ಪಾಲಿಸಿಕೊಳ್ಳುವುದರ ಮೂಲಕ ಅವರ ಮಾರ್ಗದರ್ಶನ ವನ್ನು ದೈನಂದಿನ ಬದುಕಿನಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್…
ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ ವಂಚನೆ…

ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ…

ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ ವಂಚನೆ… ಮೈಸೂರು,ನ23,Tv10 ಕನ್ನಡ ಸ್ಟಾರ್ ಗೋಲ್ಡ್ ಕಂಪನಿಯಲ್ಲಿ ಗಿರವಿ ಇಟ್ಟ ಚಿನ್ನಾಭರಣ ಸಮೇತ ಬ್ರಾಂಚ್ ಸಿಬ್ಬಂದಿ…

Leave a Reply

Your email address will not be published. Required fields are marked *