ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಮೈಸೂರು,ನ25,Tv10 ಕನ್ನಡ

ಬೆಂಗಳೂರು ಜೈಲಿನಲ್ಲಿ ಮೋಜು ಮಸ್ತಿ ವಿಚಾರ ವೈರಲ್ ಆದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.ಮೈಸೂರು ಕಾರಾಗೃಹಕ್ಕೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಬಿಂದುಮಣಿ ರವರಿಗೆ ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರುಗಳು ಸಾಥ್ ನೀಡಿದ್ದಾರೆ.ಬೆಳ್ಳಂಬೆಳಗ್ಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದೆಡೆ ಗೃಹಸಚಿವ ಪರಮೇಶ್ವರ್ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರೆ ಮತ್ತೊಂದೆಡೆ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಕುತೂಹಲ ಮೂಡಿಸಿದ್ದಾರೆ.ನಿರಂತರವಾಗಿ ಸುಮಾರು 5 ಗಂಟೆಗಳ ಕಾಲ ಪರಿಶೀಲನೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *