ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ

ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್ ಅಂಡ್ ಮೂವರ್ಸ್ ಮಾಲೀಕರಾದ ಚಂದ್ರಶೇಖರ್ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಖಾಸಗಿ ಬ್ಯಾಂಕ್ ಒಂದರಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿರುವ ಚಂದ್ರಶೇಖರ್ ರವರಿಗೆ ಕರೆ ಬಂದಿದೆ.ಬ್ಯಾಂಕ್ ನಿಂದ ಮಾತನಾಡಿದಂತೆ ವಂಚಕರು ಮಾಹಿತಿ ಪಡೆಯಲು ಯತ್ನಿಸಿದ್ದಾರೆ.ಇದೊಂದು ಫ್ರಾಡ್ ಕಾಲ್ ಎಂದು ನಿರ್ಧರಿಸಿದ ಚಂದ್ರಶೇಖರ್ ಕರೆ ರಿಸೀವ್ ಮಾಡುವುದನ್ನ ಸ್ಥಗಿತಗೊಳಿಸಿದ್ದಾರೆ.ನಂತರ 26 ಸಾವಿರ ಕ್ರೆಡಿಟ್ ಆಗಿರುವುದಾಗಿ ಮೆಸೇಜ್ ಬಂದಿದೆ.ಮೆಸೇಜ್ ಓಪನ್ ಮಾಡಿದ ಕೇವಲ 21 ನಿಮಿಷದಲ್ಲಿ ವಂಚಕರು ಹಂತಹಂತವಾಗಿ 1.98,880/ ರೂ ಗಳನ್ನ ಬಳಸಿದ್ದಾರೆ.ಕೆಲವೇ ನಿಮಿಷಗಳಲ್ಲಿ ಹಲವು ಓಟಿಪಿ ಗಳು ಬಂದ ಹಿನ್ನಲೆ ಕೂಡಲೇ ತಮ್ಮ ಖಾತೆ ಬ್ಲಾಕ್ ಮಾಡಿಸಿ 1930 ಕ್ಕೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.ಹಣ ವಂಚಿಸಿದ ಆಗುಂತಕ ವ್ಯಕ್ತಿ ವಿರುದ್ದ ಚಂದ್ರಶೇಖರ್ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *