ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ ಮಾರ್ಗದರ್ಶಕ . ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಯುವ ಜನತೆ ಸಂವಿಧಾನ ಪಾಲನೆ ಹಾಗೂ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಪ್ರಾಂಶುಪಾಲರಾದ ಸಿ.ಆರ್ .ದಿನೇಶ್ ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹೇಳಿದರು ಆಂಗ್ಲ ಭಾಷೆ ಉಪನ್ಯಾಸಕ ರಂಗಸ್ವಾಮಿ ರವರು ಮಾತನಾಡಿ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಸಂವಿದಾನದ ಪೀಠಿಕೆಯನ್ನು ವಿದ್ಯಾರ್ಥಿಗಳೊಂದಿಗೆ ಸಾಮೂಹಿಕವಾಗಿ ಓದಿಸಿ, ಸಂವಿಧಾನದ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಾಂಧವ್ಯಗಳ ಮಹತ್ವವನ್ನು ರಾಜ್ಯಶಾಸ್ತ್ರ ಉಪನ್ಯಾಸಕ ಹೆಚ್ ಕೆ. ಸ್ವಾಮಿಗೌಡ ರವರು ವಿವರಿಸಿದರು.

ಕಾರ್ಯಕ್ರಮವು ದೇಶಾಭಿಮಾನ, ಮಾನವೀಯತೆ ಮತ್ತು ಸಂವಿಧಾನ ಪ್ರಜ್ಞೆಯನ್ನು ಬಲಪಡಿಸುವ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗಣ್ಣ ಸ್ವಾಮಿ ,ನಾಗರಾಜ್, ಹೆಚ್ಚ್ .ಕೆ.ಪ್ರಕಾಶ್ ,ಡಾ.ಕೆ ಮಾಲತಿ, ಡಾ. ಸುಮಾ, ವತ್ಸಲ ,ಹರೀಶ್ , ನಾಗರಾಜರೆಡ್ಡಿ , ದಿನೇಶ್ ,ಸುಮಿತ್ರ.ಅಂಬಿಕಾ,ಪದ್ಮಾವತಿ, ಭವ್ಯ , ಅದಿಲ್ ಹುಸೇನ್ ,ಮೀನಾ ಉಪಸ್ಥಿತರಿದ್ದರು.

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *