ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು,ನ27,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ ಮಾತೃ ಇಲಾಖೆ ಜಲಸಂಪನ್ಮೂಲ ಇಲಾಖೆಗೆ ಹಿಂದುರುಗುವಂತೆ ಆದೇಶ ಹೊರಡಿಸಲಾಗಿದೆ.ಅಭಿವೃದ್ದಿ ಇಲಾಖೆ ಮತ್ತು ನಗರ ಯೋಜನೆ ಸೇವೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಲತಾ ಕೆ ರವರು ನವೆಂಬರ್ 6 ರಂದು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಲೋಕೋಪಯೋಗಿ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಲೋಕಾಯುಕ್ತ ದಾಳಿ ನಡೆಸಿದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.ಇವರ ವಿರುದ್ದ ಲೋಕಾಯುಕ್ತ ಉಪ ಆಯುಕ್ತರು ದೋಷಾರೋಪಣೆ ಪಟ್ಟಿ ಸಹ ಸಲ್ಲಿಸಿದ್ದರು.ಇಲಾಖಾ ವಿಚಾರಣೆಯೂ ನಡೆಯುತ್ತಿತ್ತು.ಹೀಗಿದ್ದೂ ಇವರನ್ನ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನಿಯೋಜನೆ ಮಾಡಿದ್ದರು.ಇದೀಗ ಮುರಳೀಧರ್ ರವರನ್ನ ಮಾತೃ ಇಲಾಖೆ ಮತ್ತೆ ಹಿಂದಿರುಗುವಂತೆ ಆದೇಶ ಹೊರಡಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *