ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

  • Crime
  • November 29, 2025
  • No Comment
  • 171

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಮೈಸೂರು,ನ28,Tv10 ಕನ್ನಡ

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಧರ್ಮದೇಟು ಬಿದ್ದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮೈಸೂರು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಚಿಕ್ಕಬೆಂಚನಹಳ್ಳಿ ನಿವಾಸಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ.

ಗೃಹಿಣಿ ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ಪಕ್ಕದ ಮನೆಯ ನಿವಾಸಿ ಮಹೇಶ್ ಸಹ ಮೈಸೂರಿನಲ್ಲೇ ಕೆಲಸ ಮಾಡುತ್ತಿದ್ದಾನೆ.ಪ್ರತಿದಿನ ಗೃಹಿಣಿಯ ಹಿಂದೆ ಬೀಳುತ್ತಿದ್ದ ಮಹೇಶ ತನ್ನ ಜೊತೆ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ.ಲೆಲಸಕ್ಕೆ ಹೋಗುವ ಸ್ಥಳಕ್ಕೆ ಬಂದು ಟಾರ್ಚರ್ ನೀಡಿದ್ದಾನೆ.ಮಜಾ ಮಾಡೋಣ..ಸುತ್ತಾಡೋಣ…ಸಿನಿಮಾಗೆ ಹೋಗೋಣ…ಎಂಜಾಯ್ ಮಾಡೋಣ…ಹಣ ಕೊಡ್ತೀನಿ ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ.ತನ್ನ ಜೊತೆ ಬರದೆ ಇದ್ದರೆ ಫೋಟೋ ಹಾಗೂ ವಿಡಿಯೋಗಳನ್ನ ಮಾರ್ಫ್ ಮಾಡಿ ಇಂಟರ್ನೆಟ್ ನಲ್ಲಿ ಹಾಕಿ ಮಾನತೆಗೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.ಈ ಸಂಬಂಧ ಗೃಹಿಣಿ ತನ್ನ ಪತಿಯ ಅಣ್ಣನಿಗೆ ತಿಳಿಸಿದ್ದಾರೆ. ಮಹೇಶ್ ನೀಡುತ್ತಿದ್ದ ಕಿರುಕುಳವನ್ನ ಭಾವ ಕಣ್ಣಾರೆ ಕಂಡಾಗ ಪರಾರಿಯಾಗಿದ್ದಾನೆ.ಮಹೇಶ್ ನ ಚೇಸ್ ಮಾಡಿದ ಭಾವ ಬಿಳಿಕೆರೆ ಬಳಿ ಹಿಡಿದು ಹಿಗ್ಗಮುಗ್ಗ ಥಳಿಸಿದ್ದಾರೆ.ಮಹೇಶ್ ಆಸ್ಪತ್ರೆ ಸೇರಿಕೊಂಡಿದ್ದಾನೆ.ಹಲ್ಲೆ ನಡೆಸಿದ ಹಿನ್ನಲೆ ಗೃಹಿಣಿಯ ಭಾವನ ಮೇಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಹಿನ್ನಲೆ ಗೃಹಿಣಿ ಬಿಳಿಕೆರೆ ಠಾಣೆಗೆ ತೆರಳಿ ತನಗೆ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.ಹೂಟಗಳ್ಳಿಯಲ್ಲಿ ಕಿರುಕುಳ ನೀಡಿದ ಹಿನ್ನಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *